alex Certify ‘ಪುಷ್ಪ’ ಸಿನಿಮಾದ ಎರಡನೇ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪುಷ್ಪ’ ಸಿನಿಮಾದ ಎರಡನೇ ಹಾಡು ರಿಲೀಸ್

ಸುಕುಮಾರ್ ನಿರ್ದೇಶನದ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಡಿಸೆಂಬರ್ 17ರಂದು ತೆರೆಮೇಲೆ ಬರಲಿದ್ದು ಇಂದು ಈ ಚಿತ್ರದ ಎರಡನೇ ಹಾಡನ್ನು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಚೂಪೆ ಬಂಗಾರಂ ಆಯನೆ ಶ್ರೀವಲ್ಲಿ’ ಎಂಬ ಈ ಹಾಡಿಗೆ ಸಿದ್ ಶ್ರೀರಾಮ್ ಧ್ವನಿಯಾಗಿದ್ದು, ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಕನ್ನಡದಲ್ಲೂ ಈ ಹಾಡು ರಿಲೀಸ್ ಆಗಿದ್ದು ‘ನೋಟ ಬಂಗಾರವಾಯಿತೇ ಶ್ರೀವಲ್ಲಿ ಮಾತೆ ಮಾಣಿಕ್ಯವಾಯಿತೆ’ ಎಂಬ ಸಾಲಿನಿಂದ ಶುರುವಾಗುವ ಈ ಹಾಡು  ತುಂಬಾ ಸೊಗಸಾಗಿ ಮೂಡಿಬಂದಿದೆ.

ಜಂಬೂಸವಾರಿಯಲ್ಲಿ ಭಾಗವಹಿಸಲು ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ. ಫಹಾಧ್ ಫಾಸಿಲ್ ಜಗಪತಿ ಬಾಬು, ಪ್ರಕಾಶ್ ರಾಜ್ ಸುನಿಲ್ ಅನುಸೂಯ ಭಾರದ್ವಾಜ್ ಸೇರಿದಂತೆ ಕನ್ನಡದ ಡಾಲಿ ಧನಂಜಯ್ ಕೂಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...