alex Certify ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ ರಚನೆಗೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ ರಚನೆಗೆ ನಿರ್ಧಾರ

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ಶಾಖೆಯನ್ನು ವಿಲೀನಗೊಳಿಸಿ ಒಂದೇ ಮಂಡಳಿ ರಚಿಸಲಾಗುತ್ತದೆ.

‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ ಹೆಸರಲ್ಲಿ ಒಂದೇ ಮಂಡಳಿ ರಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ -1966 ತಿದ್ದುಪಡಿಗೆ ಮಸೂದೆ ಸಿದ್ಧಪಡಿಸಲಾಗಿದ್ದು, ಅಧಿವೇಶನದಲ್ಲಿ ಮಂಡಿಸಲಾಗುವುದು.

ಹೊಸಮಂಡಳಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮಾ ಇತರೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಸಾಕ್ಷರತಾ ಇಲಾಖೆ ನಿರ್ದೇಶಕ ಹುದ್ದೆಯನ್ನು ಅಧ್ಯಕ್ಷ ಹುದ್ದೆಯಾಗಿ ಮರುನಿಗದಿಪಡಿಸಲಾಗಿದ್ದು, ಐಎಎಸ್ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...