alex Certify SSLC ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಮೂವರಿಗೆ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಮೂವರಿಗೆ ಚಾಕು ಇರಿತ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ.

ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ರಾಗಿಗುಡ್ಡ ಏರಿಯಾ ವಿದ್ಯಾರ್ಥಿಗಳು ಹಾಗೂ ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದೆ. ವಾಗ್ವಾದ ವಿಕೋಪಕ್ಕೆ ಹೋಗಿದೆ. ಈ ವೇಳೆ ರಾಗಿಗುಡ್ಡದ ವಿದ್ಯಾರ್ಥಿಗಳು ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಹಲ್ಲೆ ನಡೆಸಿದ್ದಾರೆ.

ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...