alex Certify ಸ್ಟಾನ್ ಸ್ವಾಮಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಭಯವಿತ್ತು ಎಂದ ಶಿವಸೇನಾ ಸಂಸದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಟಾನ್ ಸ್ವಾಮಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಭಯವಿತ್ತು ಎಂದ ಶಿವಸೇನಾ ಸಂಸದ

ಪ್ರೀಸ್ಟ್ ಸ್ಟಾನ್ ಸ್ವಾಮಿ ಅವರನ್ನು ’ಜೈಲಿನಲ್ಲಿ ಕೊಲ್ಲಲಾಗಿದೆ’ ಎಂದು ಆಪಾದನೆ ಮಾಡಿರುವ ಶಿವಸೇನಾ ಸಂಸದ ಸಂಜಯ್ ರಾವತ್‌‌, ಆತನ ಬಗ್ಗೆ ಕೇಂದ್ರ ಸರ್ಕಾರಕ್ಕೆ ಭಯವಿತ್ತು ಎಂದು ವಾರದ ಎಡಿಟೋರಿಯಲ್‌ ’ರೋಖ್‌ಥಾಕ್‌’ನಲ್ಲಿ ಬರೆದಿದ್ದಾರೆ.

ಎಲ್ಗರ್‌‌ ಪರಿಶದ್-ಮಾವೋಗಳ ಲಿಂಕ್ ಇದ್ದ ಆಪಾದನೆ ಮೇಲೆ ಸ್ಟಾನ್ ಸ್ವಾಮಿ ಅವರು ಕಸ್ಟಡಿಯಲ್ಲಿ ಮೃತಪಟ್ಟಿರುವುದನ್ನು ’ಮಾವೋಗಳು ಕಾಶ್ಮೀರೀ ಪ್ರತ್ಯೇಕತಾವಾದಿಗಳಿಗಿಂತಲೂ ಅಪಾಯಕಾರಿಯಾದರೂ’ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದ ರಾವತ್‌, “84 ವರ್ಷದ, ದೈಹಿಕವಾಗಿ ಅಶಕ್ತರಾದ ವ್ಯಕ್ತಿಯೊಬ್ಬರ ಬಗ್ಗೆ ಸರ್ಕಾರ ಹೆದರಿಕೊಂಡಿದೆ” ಎಂದಿದ್ದಾರೆ.

ಉತ್ತರ ಪ್ರದೇಶ: ಜನನ ಪ್ರಮಾಣದಲ್ಲಿ ಗಮನಾರ್ಹ ಕುಸಿತ

ಇಂಥ ವರ್ತನೆಗಳಿಂದ ಕೇಂದ್ರ ಸರ್ಕಾರವು ವೈಯಕ್ತಿಕ ಸ್ವಾತಂತ್ರ‍್ಯ ಕಸಿಯುವ ಯತ್ನಗಳನ್ನು ಮಾಡುತ್ತಿದೆ ಎಂದು ರಾವತ್‌ ಆಪಾದನೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...