alex Certify ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ : ಸಚಿವ ಚಲುವರಾಯಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ಮಳೆ ಬಾರದಿದ್ದರೆ ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿರುವುದು ಸತ್ಯ. ಮಳೆಯೇ ಬರದಿದ್ದಾಗ ಬರಗಾಲ ಘೋಷಣೆ ಮಾಡುವುದು. ಮೋಡ ಬಿತ್ತನೆ ಮಾಡುವ ಬಗ್ಗೆ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ. ಸಚಿವ ಸಂಪುಟ ಉಪ ಈಗಾಗಲೇ ಒಂದು ಸಭೆ ಮಾಡಿದೆ. ಕೆಲವೊಂದು ಮಾನದಂಡದ ನಂತರ ಬರಗಾಲ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

 ಚಿಕ್ಕಮಗಳೂರಿಗೆ ಮಳೆಗಾಗಿ ಪೂಜೆ ಮಾಡಿ ಬಂದಿದ್ದೇವೆ. ಮಳೆ ಬರುತ್ತದೆ ಎಂಬ ನಂಬಿಕೆ ಇದೆ. ಈ ತಿಂಗಳ ಒಳಗೆ ಒಳ್ಳೆಯ ಮಳೆ ಬರಲಿದೆ  ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...