alex Certify ಸಚಿವ ಅಶ್ವತ್ಥನಾರಾಯಣ್ ಹೇಳಿಕೆಗೆ ಸಿದ್ಧರಾಮಯ್ಯ ಆಕ್ರೋಶ, ‘ಗಂಡಸ್ತನ’ ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕೆಂದು ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಅಶ್ವತ್ಥನಾರಾಯಣ್ ಹೇಳಿಕೆಗೆ ಸಿದ್ಧರಾಮಯ್ಯ ಆಕ್ರೋಶ, ‘ಗಂಡಸ್ತನ’ ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕೆಂದು ತಿರುಗೇಟು

ರಾಮನಗರ: ನಮಗೆ ಗಂಡಸ್ತನ ಇದೆ, ಅದಕ್ಕೆ ಯೋಜನೆ ಜಾರಿ ಮಾಡುತ್ತೇವೆ. ನಿಮಗೆ ಗಂಡಸ್ತನ ಇದ್ದರೆ ಯೋಜನೆ ಜಾರಿ ಮಾಡಿ ತೋರಿಸಿ ಎಂಬ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗಾಣಾಳು ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗಂಡಸ್ತನವನ್ನು ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕು. ಪರಿಸರ ಇಲಾಖೆ, ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಅಲ್ಲಿ ಗಂಡಸ್ತನ ತೋರಿಸಬೇಕು ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಅದನ್ನು ಬಿಟ್ಟು ಏನೂ ಮಾಡದೆ ಮಾತನಾಡಿದರೆ ಏನು ಅರ್ಥ? ಎರಡೂವರೆ ವರ್ಷ ಏನು ಮಾಡದೇ ಗಂಡಸ್ತನ ಅಂದರೆ ಇವರು ಹೇಳಿದೋನು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...