alex Certify BIG NEWS : ರಾಜ್ಯಾದ್ಯಂತ 68 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ : ಜಿಲ್ಲಾ ಉಸ್ತುವಾರಿ ಸಚಿವರುಗಳಿಂದ ಧ್ವಜಾರೋಹಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯಾದ್ಯಂತ 68 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ : ಜಿಲ್ಲಾ ಉಸ್ತುವಾರಿ ಸಚಿವರುಗಳಿಂದ ಧ್ವಜಾರೋಹಣ

ಬೆಂಗಳೂರು : ರಾಜ್ಯಾದ್ಯಂತ ಇಂದು 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿದರು.

ಹಾಸನದಲ್ಲಿ ಸಚಿವ ಕೆ.ಎನ್.ರಾಜಣ್ಣ, ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್, ಯಾದಗಿರಿಯಲ್ಲಿ ಡಿಸಿ ಡಾ.ಸುಶೀಲಾ. ರಾಮನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್, ಉಡುಪಿಯಲ್ಲಿ ಧ್ವಜಾರೋಹಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಚಿತ್ರದುರ್ಗದಲ್ಲಿ ಸಚಿವ ಡಿ.ಸುಧಾಕರ್, ಬೀದರ್ನಲ್ಲಿ ಸಚಿವ ಈಶ್ವರ ಖಂಡ್ರೆ, ಗದಗಿನಲ್ಲಿ ಸಚಿವ ಹೆಚ್.ಕೆ.ಪಾಟೀಲ್, ಬೆಂಗಳೂರು ಗ್ರಾಮಾಂತರ ಜಿಲ್ಲೆದೇವನಹಳ್ಳಿಯಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ, ಅವರು ಧ್ವಜಾರೋಹಣ ನೆರವೇರಿಸಿದರು.

ಮಂಡ್ಯದಲ್ಲಿ ಸಚಿವ ಎನ್ ಚಲುವರಾಯಸ್ವಾಮಿ ಧ್ವಜಾರೋಹಣ ನೆರವೇರಿಸಿದ್ದು, ಡಿಸಿ ಡಾ.ಕುಮಾರ್, ಸಿಇಒ ಶೇಖ್ ತನ್ವೀರ್, ಎಸ್ಪಿ ಯತೀಶ್ ಭಾಗಿಯಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...