alex Certify BREAKING: ಕ್ಷುಲ್ಲಕ ಕಾರಣಕ್ಕೆ ನಡೆದ ವಿದ್ಯಾರ್ಥಿಗಳ ಜಗಳ; ಕೊಲೆಯಲ್ಲಿ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕ್ಷುಲ್ಲಕ ಕಾರಣಕ್ಕೆ ನಡೆದ ವಿದ್ಯಾರ್ಥಿಗಳ ಜಗಳ; ಕೊಲೆಯಲ್ಲಿ ಅಂತ್ಯ

ಮೈಸೂರು: ವಿದ್ಯಾರ್ಥಿಗಳ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಜೆ.ಪಿ.ನಗರದ ಕಾಲೇಜು ಬಳಿ ನಡೆದಿದೆ.

ಕೃಷ್ಣ (17) ಕೊಲೆಯಾದ ವಿದ್ಯಾರ್ಥಿ. ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದು, ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ವಿದ್ಯಾರ್ಥಿಗಳ ನಡುವಿನ ಕಾದಾಟಕ್ಕೆ ಕಾರಣವೇನು ಎಂಬ ಬಗ್ಗೆ ನಿಖರ ಮಾಹಿತಿ ತಿಳಿದಿಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...