alex Certify ಪಾದಯಾತ್ರೆಯಲ್ಲ, ಮ್ಯಾರಥಾನ್ ಬೇಕಾದ್ರೂ ಮಾಡಲಿ: ಆದರೆ, ಈಗ ಬೇಡ; ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾದಯಾತ್ರೆಯಲ್ಲ, ಮ್ಯಾರಥಾನ್ ಬೇಕಾದ್ರೂ ಮಾಡಲಿ: ಆದರೆ, ಈಗ ಬೇಡ; ಸುಧಾಕರ್

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ.

ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ. ಪಾದಯಾತ್ರೆಯಲ್ಲ ಬೇಕಿದ್ದರೆ ಮಾರಥಾನ್ ಬೇಕಾದ್ರೂ ಮಾಡಲಿ. ಪಾದಯಾತ್ರೆಯನ್ನು ಮೂರು ತಿಂಗಳು ಮುಂದೂಡಿ ಮಾರ್ಚ್ -ಏಪ್ರಿಲ್ ನಲ್ಲಿ ಪಾದಯಾತ್ರೆ ಮಾಡಲಿ. ಈಗ ಕೊರೋನಾ ಉಲ್ಬಣವಾಗುತ್ತಿದೆ. ಜನಹಿತ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡಲಿ ಎಂದು ಸುಧಾಕರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...