alex Certify ಮಕ್ಕಳಾಗಿಲ್ಲವೆಂದು ದುಡುಕಿದ ದಂಪತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಾಗಿಲ್ಲವೆಂದು ದುಡುಕಿದ ದಂಪತಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ:ಸೂಲಕುಂಟೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಸೂಲಕುಂಟೆ ಗ್ರಾಮದಲ್ಲಿ ಘಟನೆ ನಡೆದಿದೆ.

ಚಂದ್ರು(32), ಶಶಿಕಲಾ(25) ಆತ್ಮಹತ್ಯೆಗೆ ಶರಣಾದ ದಂಪತಿ ಎಂದು ಹೇಳಲಾಗಿದೆ. ಮಕ್ಕಳಾಗಿಲ್ಲವೆಂದು ನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...