alex Certify ಬೈಕ್ ಕೊಡಿಸದಿದ್ದಕ್ಕೆ ಪುತ್ರ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಕೊಡಿಸದಿದ್ದಕ್ಕೆ ಪುತ್ರ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ತಾಯಿ

ಹಾವೇರಿ: ಮನೆಯಲ್ಲಿ ಬೈಕ್ ಕೊಡಿಸದಿದ್ದಕ್ಕೆ ಮಗ ಆತ್ಮ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೈಕ್ ಕೊಡಿಸದ ಕಾರಣ ಧನರಾಜ್(18) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿದ ಭಾಗಮ್ಮ ನಾಯಕ(43) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...