alex Certify ಬಿಜೆಪಿ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ವಿವೇಚನೆಗೆ ಬಿಟ್ಟ ಬೆಂಬಲಿಗರು: ಮಂಡ್ಯದಲ್ಲಿ ಸಭೆ ನಡೆಸಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ವಿವೇಚನೆಗೆ ಬಿಟ್ಟ ಬೆಂಬಲಿಗರು: ಮಂಡ್ಯದಲ್ಲಿ ಸಭೆ ನಡೆಸಿ ಘೋಷಣೆ

ಬೆಂಗಳೂರು: ಮಂಡ್ಯದಲ್ಲಿ ಬೃಹತ್ ಸಭೆ ನಡೆಸಿ ಪಕ್ಷ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ತೀರ್ಮಾನ ಕೈಗೊಳ್ಳಲಿದ್ದಾರೆ.

ಇಂದಿನ ಸಭೆಯಲ್ಲಿ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸದಸ್ಯರಾಗಿರುವ ಸುಮಲತಾ ಅಂಬರೀಶ್ ಅವರು ಪಕ್ಷ ಸೇರ್ಪಡೆ ಕುರಿತಾಗಿ ಬೆಂಬಲಿಗರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬೆಂಬಲಿಗರ ಅಭಿಪ್ರಾಯ ಕೇಳಿದ್ದಾರೆ. ಪಕ್ಷ ಸೇರುವ ವಿಚಾರದಲ್ಲಿ ಬೆಂಬಲಿಗರು ಸುಮಲತಾ ವಿವೇಚನೆಗೆ ಬಿಟ್ಟಿದ್ದಾರೆ.

ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್, ಬಿಜೆಪಿಯಿಂದಲೂ ಆಹ್ವಾನವಿದೆ. ಅವರು ಯಾವ ಪಕ್ಷ ಸೇರಬೇಕೆಂಬುದರ ಬಗ್ಗೆ ಮಂಡ್ಯದಲ್ಲಿ ಬೃಹತ್ ಸಭೆ ನಡೆಸಿ ತೀರ್ಮಾನಿಸಲಿದ್ದಾರೆ. ಅಲ್ಲೇ ಯಾವ ಪಕ್ಷ ಸೇರುತ್ತಾರೆ ಎನ್ನುವ ಬಗ್ಗೆ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...