alex Certify ನಟ ದರ್ಶನ್ ಅಭಿನಂದನಾ ಸಮಾರಂಭದಲ್ಲಿ ಮಂಡ್ಯದಿಂದ ಸ್ಪರ್ಧೆ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ದರ್ಶನ್ ಅಭಿನಂದನಾ ಸಮಾರಂಭದಲ್ಲಿ ಮಂಡ್ಯದಿಂದ ಸ್ಪರ್ಧೆ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ಮಂಡ್ಯ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಕ್ಷೇತ್ರ ಬಿಡಲ್ಲ ಎಂದು ಹೇಳಿದ್ದಾರೆ.

ಮಂಡ್ಯದ ಮಣ್ಣಿನ ತಿಲಕ ಇಟ್ಟು ಅಂಬರೀಶ್ ಅವರನ್ನು ಬೀಳ್ಕೊಟ್ಟಿದ್ದೇವೆ. ಸುಮಲತಾ ಕೂಡ ಈ ಮಣ್ಣನ್ನು, ಮಂಡ್ಯವನ್ನು ಎಂದಿಗೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ದರ್ಶನ್ ಮತ್ತು ಯಶ್ ಅವರು ನನ್ನ ಜೊತೆಗೆ ಇದ್ದರು. ನನ್ನ ಕಷ್ಟಕಾಲದಲ್ಲಿ ನಿಂತು ಧೈರ್ಯ ತುಂಬಿದರು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...