alex Certify ದಿ. ಸುರೇಶ್ ಅಂಗಡಿ ನಿವಾಸಕ್ಕೆ ಅಮಿತ್ ಶಾ, ಬಿ.ಎಸ್.ವೈ. ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಿ. ಸುರೇಶ್ ಅಂಗಡಿ ನಿವಾಸಕ್ಕೆ ಅಮಿತ್ ಶಾ, ಬಿ.ಎಸ್.ವೈ. ಭೇಟಿ

ಬೆಳಗಾವಿ: ಕೇಂದ್ರದ ಮಾಜಿ ಸಚಿವ ದಿ. ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಗಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಬೆಳಗಾವಿ ವಿಶ್ವೇಶ್ವರಯ್ಯ ನಗರದಲ್ಲಿರುವ ದಿ. ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಹಾಗೂ ಬಿಜೆಪಿ ನಾಯಕರೊಂದಿಗೆ ತೆರಳಿದ ಅಮಿತ್ ಶಾ ಅಂಗಡಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಮತ್ತು ಪುತ್ರಿಯರಾದ ಸ್ಪೂರ್ತಿ, ಶ್ರದ್ಧಾ ಅವರೊಂದಿಗೆ ಅಮಿತ್ ಶಾ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೊದಲಾದವರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...