alex Certify ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ : ದೇವಸ್ಥಾನದಲ್ಲಿ ಪೂಜೆ, ಬೇಗ ಹುಷಾರಾಗಿ ಬನ್ನಿ ಬಾಸ್ ಎಂದ ಫ್ಯಾನ್ಸ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ : ದೇವಸ್ಥಾನದಲ್ಲಿ ಪೂಜೆ, ಬೇಗ ಹುಷಾರಾಗಿ ಬನ್ನಿ ಬಾಸ್ ಎಂದ ಫ್ಯಾನ್ಸ್..!

ಬೆಂಗಳೂರು : ಕನ್ನಡದ ನಟ ದರ್ಶನ್ ತೂಗುದೀಪ ಅವರು ಇತ್ತೀಚೆಗೆ ಗಾಯಗೊಂಡ ತಮ್ಮ ಎಡಗೈಗೆ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ.

ಗಾಯಗೊಂಡಿರುವ ಕೈಗೆ ವೈದ್ಯರು ಗುರುವಾರ ಶಸ್ತ್ರಚಿಕಿತ್ಸೆ ನಡೆಸಲಿದ್ದು, ಈ ಹಿನ್ನೆಲೆ ಅಭಿಮಾನಿಗಳು ದರ್ಶನ್ ಬೇಗ ಹುಷಾರಾಗಲೆಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಡಿ ಬಾಸ್ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಿ ಬೇಗ ಹುಷಾರಾಗಿ ಬಾಸ್ ಎಂದು ಹಾರೈಸುತ್ತಿದ್ದಾರೆ.

ಡೆವಿಲ್ ಚಿತ್ರದ ಶೂಟಿಂಗ್ ವೇಳೆ ಅವರ ಕೈಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಅವರು ಆಪರೇಷನ್ ಗೆ ಒಳಗಾಗಲಿದ್ದಾರೆ ಎಂದು ತಿಳಿದು ಬಂದಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...