alex Certify ಗಣಪತಿ ಹೆಸರಲ್ಲಿ ಸಿಬ್ಬಂದಿಯಿಂದಲೇ ಸುಲಿಗೆ: ಅಧಿಕಾರಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಪತಿ ಹೆಸರಲ್ಲಿ ಸಿಬ್ಬಂದಿಯಿಂದಲೇ ಸುಲಿಗೆ: ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ಡಿಪೋ 21ರ ಸಹಾಯಕ ಸಂಚಾರ ಅಧೀಕ್ಷಕ ಅಮಾನತುಗೊಂಡಿದ್ದಾರೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿ ಸಹಾಯಕ ಸಂಚಾರ ಅಧೀಕ್ಷಕ ಬಿಎಂಟಿಸಿ ಡಿಪೋದಲ್ಲಿ ಗಣೇಶ ಉತ್ಸವ, ಪ್ರತಿಷ್ಠಾಪನೆ, ವಿಸರ್ಜನೆ, ಬೀಳ್ಕೊಡುಗೆ ಹೆಸರಿನಲ್ಲಿ ಬಿಎಂಟಿಸಿ ಚಾಲಕರು, ನಿರ್ವಾಹಕರು, ಮೆಕಾನಿಕ್ ಗಳಿಂದ ಹಣ ಸುಲಿಗೆ ಮಾಡುತ್ತಿದ್ದರು. ಸಹೋದ್ಯೋಗಿಗಳಿಂದ ಹಣ ವಸೂಲಿ ಆರೋಪದಡಿ ಅವರನ್ನು ವ್ಯವಸ್ಥಾಪಕ ನಿರ್ದೇಶಕರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...