alex Certify BREAKING: ತಡರಾತ್ರಿ ಬಯಲಾಯ್ತು ಸ್ವಾಮೀಜಿ ಅಸಲಿಯತ್ತು: ಮಠದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಸೇರಿ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಬಯಲಾಯ್ತು ಸ್ವಾಮೀಜಿ ಅಸಲಿಯತ್ತು: ಮಠದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಸೇರಿ ಇಬ್ಬರು ಅರೆಸ್ಟ್

ತುಮಕೂರು: ವಿದ್ಯಾ ಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲ ಮಂಜುನಾಥ ಸ್ವಾಮೀಜಿ, ಆಪ್ತ ಸಹಾಯಕ ಅಭಿಲಾಶ್ ಅವರನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಾಗಿತ್ತು. ಅಭಿಷೇಕ್ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದೆ.

ತುಮಕೂರು ಎಸ್ಪಿ ಅಶೋಕ್ ಕೆ.ವಿ. ನೇತೃತ್ವದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಾಲ ಮಂಜುನಾಥ ಸ್ವಾಮೀಜಿ ಮತ್ತು ಅಭಿಲಾಷ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...