alex Certify ಖಾದಿ ಬಿಟ್ಟು ಖಾವಿ ತೊಡಲಿದ್ದಾರೆ ಮಾಜಿ ಸಚಿವ ಪುಟ್ಟಸ್ವಾಮಿ: 82 ನೇ ವಯಸ್ಸಲ್ಲಿ ಅಚ್ಚರಿ ನಿರ್ಧಾರ, ಮಠಾಧೀಶರಾಗಲು ರಾಜಕೀಯ ಹುದ್ದೆಗೆ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾದಿ ಬಿಟ್ಟು ಖಾವಿ ತೊಡಲಿದ್ದಾರೆ ಮಾಜಿ ಸಚಿವ ಪುಟ್ಟಸ್ವಾಮಿ: 82 ನೇ ವಯಸ್ಸಲ್ಲಿ ಅಚ್ಚರಿ ನಿರ್ಧಾರ, ಮಠಾಧೀಶರಾಗಲು ರಾಜಕೀಯ ಹುದ್ದೆಗೆ ರಾಜೀನಾಮೆ

ಬೆಂಗಳೂರು: ಸನ್ಯಾಸತ್ವ ಸ್ವೀಕರಿಸಲಿರುವ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಆಗಲಿದ್ದಾರೆ.

ಮೇ 6 ರಂದು ಪುಟ್ಟಸ್ವಾಮಿ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ. ಮೇ 15 ರಂದು ಮಾಜಿ ಸಚಿವ ಪುಟ್ಟಸ್ವಾಮಿ ಅವರಿಗೆ ಪಟ್ಟಾಭಿಷೇಕ ನಡೆಯಲಿದೆ. ರಾಜರಾಜೇಶ್ವರಿ ಜಯೇಂದ್ರ ಸ್ವಾಮೀಜಿ ದೀಕ್ಷೆ ನೀಡಲಿದ್ದಾರೆ. ಸನ್ಯಾಸತ್ವ ದೀಕ್ಷೆ ಪಡೆಯುವ ಮೊದಲು ಪುಟ್ಟಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.  ಪುಟ್ಟಸ್ವಾಮಿ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ನೆಲಮಂಗಲ ಸಮೀಪದ ತೈಲೇಶ್ವರ ಗಾಣಿಗರ ಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಲು 82 ವರ್ಷದ ಬಿ.ಜೆ. ಪುಟ್ಟಸ್ವಾಮಿ ಅಚ್ಚರಿ ನಿರ್ಧಾರ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...