alex Certify 2 ಎ ಮೀಸಲಾತಿಗೆ ಪಂಚಮಸಾಲಿ ಬೃಹತ್ ಸಮಾವೇಶ: ಲಕ್ಷಾಂತರ ಜನ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2 ಎ ಮೀಸಲಾತಿಗೆ ಪಂಚಮಸಾಲಿ ಬೃಹತ್ ಸಮಾವೇಶ: ಲಕ್ಷಾಂತರ ಜನ ಭಾಗಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು.

ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೂಡಲಸಂಗಮದಿಂದ ಜನವರಿ 14ರಂದು ಆರಂಭವಾಗಿದ್ದ ಪಾದಯಾತ್ರೆ ಶನಿವಾರ ಬೆಂಗಳೂರು ತಲುಪಿದೆ. ಭಾನುವಾರ ಬೆಳಿಗ್ಗೆ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಲಕ್ಷಾಂತರ ಜನ ಭಾಗವಹಿಸಲಿದ್ದಾರೆ. ಹೆಚ್ಚಿನ ಜನ ಆಗಮಿಸಲಿರುವ ಹಿನ್ನೆಲೆಯಲ್ಲಿ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ನಮ್ಮ ಬೇಡಿಕೆಯಂತೆ ಸರ್ಕಾರದ ಪ್ರತಿನಿಧಿಗಳು ಮೀಸಲಾತಿ ಆದೇಶ ಪತ್ರದೊಂದಿಗೆ ಬರಬೇಕು. ಇಲ್ಲದಿದ್ದರೆ ಹೋರಾಟ ಮುಂದುವರೆಸಲಾಗುವುದು ಎಂದು ಸ್ವಾಮೀಜಿ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kun de mest opmærksomme kan At droppe sukker: Kan Find symaskinen på 8 sekunder: Et opmærksomhedspuslespil Det fungerede på en emhætte, Hvor er fejlen i billedet - du skal