alex Certify BREAKING NEWS: ಮಠದಲ್ಲೇ ಸ್ವಾಮೀಜಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಠದಲ್ಲೇ ಸ್ವಾಮೀಜಿ ಆತ್ಮಹತ್ಯೆ

ರಾಮನಗರ: ಸೋಲೂರಿನ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿರುವ ಕಂಚುಗಲ್ ಬಂಡೆ ಮಠದಲ್ಲಿ 43 ವರ್ಷದ ಬಸವಲಿಂಗ ಸ್ವಾಮೀಜಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಠದಲ್ಲಿಯೇ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಮಾನಾಸ್ಪದ ರೀತಿಯಲ್ಲಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದ ಜಮೀನು ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...