alex Certify BREAKING: ಕೆನಡಾದ ಸ್ವಾಮಿ ನಾರಾಯಣ ದೇವಾಲಯದಲ್ಲಿ ಭಾರತ ವಿರೋಧಿ ಘೋಷಣೆ ಬರೆದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೆನಡಾದ ಸ್ವಾಮಿ ನಾರಾಯಣ ದೇವಾಲಯದಲ್ಲಿ ಭಾರತ ವಿರೋಧಿ ಘೋಷಣೆ ಬರೆದ ದುಷ್ಕರ್ಮಿಗಳು

ಕೆನಡಾದ ಟೊರಂಟೋದಲ್ಲಿರುವ ಸ್ವಾಮಿ ನಾರಾಯಣ ದೇವಾಲಯದಲ್ಲಿ ಮಸಿ ಚೆಲ್ಲಿರುವ ದುಷ್ಕರ್ಮಿಗಳು ಜೊತೆಗೆ ಗೋಡೆ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದಿದ್ದಾರೆ. ದೇವಾಲಯದಲ್ಲಿ ಯಾರು ಇಲ್ಲದ ಸಮಯ ನೋಡಿ ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗಿದೆ.

ಮಂಗಳವಾರದಂದು ಈ ಘಟನೆ ನಡೆದಿದ್ದು, ಇದು ತಿಳಿಯುತ್ತಿದ್ದಂತೆ ಭಾರತೀಯ ದೂತವಾಸ ಕಚೇರಿ ತೀವ್ರವಾಗಿ ಖಂಡಿಸಿದೆಯಲ್ಲದೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ. ಜೊತೆಗೆ ದೇವಾಲಯಕ್ಕೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸಲಾಗಿದೆ.

ಇನ್ನು ಭಾರತೀಯ ಮೂಲದ ಕೆನಡಾ ಎಂ.ಪಿ. ಚಂದ್ರ ಆರ್ಯ ಕೂಡ ಘಟನೆಯನ್ನು ಖಂಡಿಸಿದ್ದು, ಇದು ಕೆನಡಾದಲ್ಲಿರುವ ಖಲಿಸ್ತಾನಿಗಳ ಕೈವಾಡ ಎಂದು ಆರೋಪಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ದೇವಾಲಯದ ಗೋಡೆ ಮೇಲೆ ಪೇಂಟ್ ನಲ್ಲಿ ಖಲಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಬರೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Niespodziewane Horoskop na 20 września: Byk Niesamowity Niespodziewany przepis: Biszkopt zamieniony w bułkę! "Ogórki Zwyciężaj z bekonem: Jak unikać Horoskop na 20 września według Zachwycające przepisy 5 pysznych i ekonomicznych przepisów Domowy ketchup z sekretnym Zachwycające przekąski Wszechświat Zachwycające