alex Certify ಗೆಳೆಯರೆಲ್ಲ ಈಜಲು ಹೋದಾಗಲೇ ಘೋರ ದುರಂತ, ನಾಲ್ವರು ಬಾಲಕರು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೆಳೆಯರೆಲ್ಲ ಈಜಲು ಹೋದಾಗಲೇ ಘೋರ ದುರಂತ, ನಾಲ್ವರು ಬಾಲಕರು ನೀರು ಪಾಲು

ಮೈಸೂರು: ಈಜಲು ತೆರಳಿದ್ದ ನಾಲ್ವರು ಬಾಲಕರು ನೀರು ಪಾಲಾದ ಘಟನೆ ಹೆಮ್ಮಿಗೆ ಗ್ರಾಮದ ಬಳಿ ಕಾವೇರಿ ನದಿಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಕಿಶೋರ್, ಆಕಾಶ್, ಯಶವಂತ್, ಮಹದೇವ್ ಪ್ರಸಾದ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...