alex Certify BIG NEWS; ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ; ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS; ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ; ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಎಂದ ಸಿಎಂ

ಬೆಂಗಳೂರು: ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ 25 ನೇ ವರ್ಷದ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ
ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದರು.

ಶ್ರಮಿಕ ವರ್ಗದ ಜನ ಈ ನಾಡಿನ ಆಸ್ತಿ. ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ರಕ್ಷಣೆ ನಮ್ಮ ಕರ್ತವ್ಯ. ನಾವು ನಿಮ್ಮ ಜತೆಗೆ ಇದ್ದೇವೆ ಎಂದು ಭರವಸೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...