alex Certify BIG BREAKING: ‘ಟಿಪ್ಪು ಎಕ್ಸ್ ಪ್ರೆಸ್’ ಹೆಸರು ಬದಲಾವಣೆ, ತಾಳಗುಪ್ಪ ರೈಲಿಗೆ ‘ಕುವೆಂಪು’ ಹೆಸರು ಮರು ನಾಮಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ‘ಟಿಪ್ಪು ಎಕ್ಸ್ ಪ್ರೆಸ್’ ಹೆಸರು ಬದಲಾವಣೆ, ತಾಳಗುಪ್ಪ ರೈಲಿಗೆ ‘ಕುವೆಂಪು’ ಹೆಸರು ಮರು ನಾಮಕರಣ

ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ.

ಮೈಸೂರು –ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ ಮಾಡಲಾಗಿದೆ.

ಬೆಂಗಳೂರು –ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕೂಡ ಬದಲಾವಣೆ ಮಾಡಲಾಗಿದ್ದು, ಒಡೆಯರ್ ಎಕ್ಸ್ ಪ್ರೆಸ್ ಎಂದು ಮರುನಾಮಕರಣ ಮಾಡಿ ರೈಲ್ವೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...