alex Certify BIG NEWS: ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾದ ಸಂಸದ ಎ.ಗಣೇಶಮೂರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾದ ಸಂಸದ ಎ.ಗಣೇಶಮೂರ್ತಿ

ಚೆನ್ನೈ: ತಮಿಳುನಾಡಿನ ಡಿಎಂ ಕೆ ಸಂಸದ ಎ.ಗಣೇಶಮೂರ್ತಿ, ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಈರೋಡ್ ಕ್ಷೇತ್ರದ ಸಂಸದ ಎ.ಗಣೇಶಮೂರ್ತಿ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ಕೀಟನಾಶಕ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಸದ ಗಣೇಶಮೂರ್ತಿ ಕೀಟನಾಶಕ ಸೇವಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...