alex Certify BREAKING : ಯಾದಗಿರಿಯಲ್ಲಿ ಲಾರಿಗೆ ಟಾಟಾ ಏಸ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಯಾದಗಿರಿಯಲ್ಲಿ ಲಾರಿಗೆ ಟಾಟಾ ಏಸ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ದುರ್ಮರಣ

ಯಾದಗಿರಿ : ಯಾದಗಿರಿಯಲ್ಲಿ ಲಾರಿಗೆ ಟಾಟಾ ಏಸ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಆರ್ ಹೊಸಳ್ಳಿ ಬಳಿ ನಡೆದಿದೆ.

ಮೃತರನ್ನು ಮನು ಚವ್ಹಾಣ್ (35) ಹಣಮಂತ (30) ಎಂದು ಗುರುತಿಸಲಾಗಿದೆ. ಮೃತಪಟ್ಟ ಇಬ್ಬರು ಯಾದಗರಿಯ ಮುದ್ನಾಳ್ ತಾಂಡದ ನಿವಾಸಿಗಳು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...