alex Certify ನಿಮಗೆ ತಾಕತ್ ಇದ್ರೆ ರಾಜ್ಯದ ಮುಂದಿನ ಸಿಎಂ ಯಾರೆಂದು ಹೇಳಿ : ‘BSY’ ಗೆ ಶಾಸಕ ಲಕ್ಷ್ಮಣ್ ಸವದಿ ಸವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮಗೆ ತಾಕತ್ ಇದ್ರೆ ರಾಜ್ಯದ ಮುಂದಿನ ಸಿಎಂ ಯಾರೆಂದು ಹೇಳಿ : ‘BSY’ ಗೆ ಶಾಸಕ ಲಕ್ಷ್ಮಣ್ ಸವದಿ ಸವಾಲ್

ಬೆಂಗಳೂರು : ನಿಮಗೆ ತಾಕತ್ ಇದ್ರೆ ರಾಜ್ಯದ ಮುಂದಿನ ಸಿಎಂ ಯಾರೆಂದು ಹೇಳಿ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಶಾಸಕ ಲಕ್ಷ್ಮಣ್ ಸವದಿ ಸವಾಲ್ ಹಾಕಿದ್ದಾರೆ.

ಮುಂದಿನ ಪ್ರಧಾನಿ ಯಾರು ಎಂಬುದನ್ನು ಬಹಿರಂಗಪಡಿಸಿ ಎಂಬ ಬಿ.ಎಸ್ ಯಡಿಯೂರಪ್ಪ ಸವಾಲ್ ಗೆ ಶಾಸಕ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ. ಈ ವಯಸ್ಸಿನಲ್ಲಿ ಸವಾಲ್ ಹಾಕಿದ್ದೀರಾ..? ನಿಮಗೆ ತಾಕತ್ ಇದ್ರೆ ರಾಜ್ಯದ ಮುಂದಿನ ಸಿಎಂ ಯಾರೆಂದು ಹೇಳಿ..? ತಾಕತ್ ಇದ್ರೆ ಮೋದಿ ಬಳಿಕ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಿ..? ಬೇರೆ ಪಕ್ಷದವರನ್ನು ಕೇಳುವ ನೈತಿಕತೆ ನಿಮಗಿಲ್ಲ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...