alex Certify BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ ; ಆಂಬುಲೆನ್ಸ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ ; ಆಂಬುಲೆನ್ಸ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು..!

ಶಿವಮೊಗ್ಗ : ಆ್ಯಂಬುಲೆನ್ಸ್ ಗೆ ಬೈಕ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ತಡರಾತ್ರಿ ನಡೆದಿದೆ.

ಮೃತರನ್ನು ಪ್ರಸನ್ನ (25) ಕಾರ್ತಿಕ್ (27) ಅಜಯ್ (25) ಎಂದು ಗುರುತಿಸಲಾಗಿದೆ. ಮೃತರು ಜೋಗ ಮೂಲದವರು ಎಂದು ತಿಳಿದು ಬಂದಿದೆ. ಶಿವಮೊಗ್ಗದಿಂದ ಹಾವೇರಿ ಕಡೆಗೆ ಆ್ಯಂಬುಲೆನ್ಸ್ ತೆರಳುತ್ತಿತ್ತು, ವೇಗವಾಗಿ ಬರುತ್ತಿದ್ದ ಆಂಬುಲೆನ್ಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...