alex Certify Bengaluru : ವ್ಯಕ್ತಿಯ ಕೈಕಾಲು ಕಟ್ಟಿ ವಿವಸ್ತ್ರಗೊಳಿಸಿ ಭೀಕರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ವ್ಯಕ್ತಿಯ ಕೈಕಾಲು ಕಟ್ಟಿ ವಿವಸ್ತ್ರಗೊಳಿಸಿ ಭೀಕರ ಹತ್ಯೆ

ಬೆಂಗಳೂರು : ವ್ಯಕ್ತಿಯ ಕೈಕಾಲು ಕಟ್ಟಿ ವಿವಸ್ತ್ರಗೊಳಿಸಿ ಭೀಕರ ಹತ್ಯೆ ಮಾಡಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನಲ್ಲಿ ನಡೆದಿದೆ.

ಅನೇಕಲ್ ತಾಲೂಕಿನ ಯಾರಂಡಹಳ್ಳಿಯಲ್ಲಿ ಭೀಕರ ಕೊಲೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. 40 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಿರ್ಮಾಣದ ಹಂತದ ಕಟ್ಟಡದಲ್ಲಿ ಕಳೆದ 5-6 ದಿನಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...