alex Certify BIG BREAKING NEWS: ಪುಲ್ವಾಮಾ ಉಗ್ರರ ದಾಳಿಯಲ್ಲಿ ವಿಜಯಪುರದ ಯೋಧ ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಪುಲ್ವಾಮಾ ಉಗ್ರರ ದಾಳಿಯಲ್ಲಿ ವಿಜಯಪುರದ ಯೋಧ ಹುತಾತ್ಮ

ವಿಜಯಪುರ: ಉಗ್ರರ ದಾಳಿಯಲ್ಲಿ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಯೋಧ ಹುತಾತ್ಮರಾಗಿದ್ದಾರೆ. ಕಾಶಿರಾಯ ಬೊಮ್ಮನಹಳ್ಳಿ(35) ಹುತಾತ್ಮರಾದವರು ಎಂದು ಹೇಳಲಾಗಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶಿರಾಯ ಪುಲ್ವಾಮದ ಭಾರತೀಯ ಸೇನೆ ಮತ್ತು ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...