alex Certify ‘ಪ್ರೀತಿಯ ಚಪ್ಪಾಳೆ ನಮ್ಮ ಮನ ತುಂಬಿದೆ, ಧನ್ಯವಾದಗಳು ಕರ್ನಾಟಕ’ : ‘ಡಿಬಾಸ್’ ದರ್ಶನ್ ಪೋಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರೀತಿಯ ಚಪ್ಪಾಳೆ ನಮ್ಮ ಮನ ತುಂಬಿದೆ, ಧನ್ಯವಾದಗಳು ಕರ್ನಾಟಕ’ : ‘ಡಿಬಾಸ್’ ದರ್ಶನ್ ಪೋಸ್ಟ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ಡಿಬಾಸ್ ಗೆ ಜೈಕಾರ ಹಾಕುತ್ತಿದ್ದಾರೆ.

ಚಿತ್ರಕ್ಕೆ ಸಿನಿರಸಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆ ನಟ ದರ್ಶನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ .   ಈ ಪ್ರೀತಿಯ ಚಪ್ಪಾಳೆ ನಮ್ಮ #Kaatera ಚಿತ್ರತಂಡದ ಮನತುಂಬಿದೆ. Speechless ಎಂದು ನಟ ದರ್ಶನ್ ಪೋಸ್ಟ್ ಹಂಚಿಕೊಂಡಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...