alex Certify CRIME NEWS : ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನೇ ಕೊಂದ ಕಿರಾತಕ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CRIME NEWS : ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನೇ ಕೊಂದ ಕಿರಾತಕ ಪತಿ

ರಾಯಚೂರು : ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನೇ ಪತಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಸುನೀತಾ (28) ಎಂದು ಗುರುತಿಸಲಾಗಿದೆ. ಕುಡಿತದ ಚಟಕ್ಕೆ ದಾಸನಾದ ಪತಿ ಬಸವರಾಜ ಪತ್ನಿಯನ್ನು ಹಣಕ್ಕಾಗಿ ಪೀಡಿಸಿದ್ದಾನೆ. ಹಣ ಕೊಡದೇ ಇದ್ದಕ್ಕೆ ಬಸವರಾಜ ಸಲಿಕೆ ತೆಗೆದುಕೊಂಡು ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...