
ಸಿತೇಶ್ ಸಿ ಗೋವಿಂದ್ ನಿರ್ದೇಶನದ ಈ ಚಿತ್ರದಲ್ಲಿ ಅನುರಾಜ್ ಕಕ್ಯಪಡವು ಸೇರಿದಂತೆ ಮೈತ್ರಿ, ಮೈಮ್ ರಾಮದಾಸ್, ವಿಶ್ವನಾಥ್ ಅಸೈಗೋಳಿ, ಗೋಪಿನಾಥ್ ಸಿಟ್ಭೇಸ್, ಗೋವಿಂದ್, ದೀಪಕ್ ರೈ ಪಾಣಾಜೆ, ಎಂ.ನರೇಶ ಶೆಣೈ, ಶಶಿರಾಜ್ ಕಾವೂರು, ಚಂದ್ರಹಾಸ್ ಉಳ್ಳಾಲ್, ಪ್ರಕಾಶ್ ತೂಮಿನಾಡ್, ಸುಕನ್ಯಾ ವೈ.ಬಿ, ಹರೀಶ್ ಬಂಗೇರ ಬಣ್ಣ ಹಚ್ಚಿದ್ದಾರೆ. ರಿತ್ವಿಕ್ ಎಸ್. ಚಂದ್, ಹಾಗೂ ಶಿಯಾದ್ ಕಬೀರ್ ಸಂಗೀತ ಸಂಯೋಜನೆ ನೀಡಿದ್ದು, ಕಡ್ಲೆಕಾಯಿ ಫಿಲಂಸ್ ಬ್ಯಾನರ್ ನಲ್ಲಿ ಎಂ ನರೇಶ ಶೆಣೈ ನಿರ್ಮಾಣ ಮಾಡಿದ್ದಾರೆ.