![](https://kannadadunia.com/wp-content/uploads/2024/12/7ab08800-7b30-4e34-b6e3-df6e80bf028b.jpeg)
ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಲಮಂಚಿಲಿ ರವಿಶಂಕರ್ ಹಾಗೂ ನವೀನ್ ಯೆರ್ನೇನಿ ನಿರ್ಮಾಣ ಮಾಡಿದ್ದು, ಅಲ್ಲು ಅರ್ಜುನ್ ಸೇರಿದಂತೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಜಗಪತಿ ಬಾಬು, ಪ್ರಕಾಶ್ ರಾಜ್, ಸುನಿಲ್, ಅನಸೂಯಾ ಭಾರದ್ವಾಜ್, ರಾವ್ ರಮೇಶ್, ಅಜಯ್ ಘೋಷ್, ಧನಂಜಯ, ಆದಿತ್ಯ ಮೆನನ್, ಬ್ರಹ್ಮಾಜಿ, ದಯಾನಂದ ರೆಡ್ಡಿ, ಬಣ್ಣ ಹಚ್ಚಿದ್ದಾರೆ. ನವೀನ್ ನೂಲಿ ಸಂಕಲನ, ಮಿರೋಸ್ಲಾವ್ ಕುಬಾ ಬ್ರೋಜೆಕ್ ಛಾಯಾಗ್ರಹಣವಿದ್ದು, ದೇವಿ ಶ್ರೀಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದಾರೆ.
View this post on Instagram