alex Certify BREAKING : 7 ‘IPS’ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 7 ‘IPS’ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹತ್ವದ ಬೆಳವಣಿಗೆಯಲ್ಲಿ ಐಪಿಎಸ್ ಅಧಿಕಾರಿಗಳಾದ ಅಕ್ಷಯ್ ಮಚೀಂದ್ರ, ಅಬ್ದುಲ್ ಅಹದ್, ಭೀಮಾಶಂಕರ್ ಗುಳೇದ್, ಶೇಖರ್ ಟೆಕ್ಕಣನವರ್, ಸೈದುಲ್ಲಾ ಅಡಾವತ್, ನಿರಂಜನ್ ರಾಜೇ ಅರಸ್, ಬದರೀನಾಥ್ಗೆ ಸೂಚನೆ ನೀಡಲಾಗಿದೆ. ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.

ರಾಜ್ಯ ಸರ್ಕಾರ ರಾತ್ರೋ ರಾತ್ರಿ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು, ಈ ಬೆನ್ನಲ್ಲೇ ಇದೀಗ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...