alex Certify ಸಕಾರಾತ್ಮಕ ಶಕ್ತಿ ವೃದ್ಧಿಸುತ್ತೆ ಗಂಗಾ ಜಲದ ಈ ಒಂದು ‘ಉಪಾಯ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕಾರಾತ್ಮಕ ಶಕ್ತಿ ವೃದ್ಧಿಸುತ್ತೆ ಗಂಗಾ ಜಲದ ಈ ಒಂದು ‘ಉಪಾಯ’

ಜಾತಕದಲ್ಲಿ ದೋಷವಿರುವ ಜೊತೆಗೆ ವಾಸ್ತು ದೋಷ ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿರುವ ಕೆಲ ಉಪಾಯಗಳು ಜಾತಕ ದೋಷದ ಜೊತೆಗೆ ವಾಸ್ತು ದೋಷವನ್ನು ನಿವಾರಣೆ ಮಾಡುತ್ತದೆ. ದೇವಾನುದೇವತೆಗಳನ್ನು ಆಕರ್ಷಿಸಲು ಇದು ನೆರವಾಗುತ್ತದೆ.

ದೇವಾನುದೇವತೆಗಳನ್ನು ಆಕರ್ಷಿಸಲು ಹಾಗೂ ವಾಸ್ತು ದೋಷವನ್ನು ನಿವಾರಣೆ ಮಾಡಲು ಬೆಳಿಗ್ಗೆ-ಸಂಜೆ ಪೂಜೆ ಮಾಡಬೇಕು. ಪೂಜೆ ಜೊತೆಗೆ ಮನೆಯ ಎಲ್ಲ ಭಾಗಗಳಿಗೆ ಗಂಗಾ ಜಲವನ್ನು ಪ್ರೋಕ್ಷಣೆ ಮಾಡಿ. ಇದು ಮನೆಯ ಎಲ್ಲ ನಕಾರಾತ್ಮಕ ಶಕ್ತಿಯನ್ನು ದೂರ ಮಾಡುತ್ತದೆ.

ದೇವರ ಮನೆಯಲ್ಲಿ ಸಂಜೆ ಹಾಗೂ ಬೆಳಿಗ್ಗೆ ಕರ್ಪೂರವನ್ನು ಹಚ್ಚಿ. ಕರ್ಪೂರದ ಸುವಾಸನೆ ದೇವಾನುದೇವತೆಗಳನ್ನು ಆಕರ್ಷಿಸುತ್ತದೆ.

ಮನೆಯ ಮುಖ್ಯ ದ್ವಾರಕ್ಕೆ ಅಶೋಕದ ಎಲೆಯನ್ನು ಕಟ್ಟಿ. ಇದು ಮನೆಯ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ.

 ಮನೆಯಲ್ಲಿ ವಾಸ್ತು ದೋಷ ಯಂತ್ರವನ್ನು ಇಡಿ. ಯಂತ್ರದಿಂದ ಸಕಾರಾತ್ಮಕ ಶಕ್ತಿ ವೃದ್ಧಿಯಾಗುತ್ತದೆ. ಮನೆ ಒಡೆಯದೆ ವಾಸ್ತು ದೋಷ ಪರಿಹಾರ ಯಂತ್ರದಿಂದ ದೋಷ ಕಡಿಮೆ ಮಾಡಬಹುದು.

ದೇವಿ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಶ್ರೀ ಯಂತ್ರವನ್ನು ದೇವರ ಮನೆಯಲ್ಲಿಡಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se