alex Certify ಮೊಬೈಲ್ ಜೇಬಲ್ಲಿಟ್ಟುಕೊಳ್ಳುವಾಗಲೇ ಸಿಡಿಲು ಬಡಿದು ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಜೇಬಲ್ಲಿಟ್ಟುಕೊಳ್ಳುವಾಗಲೇ ಸಿಡಿಲು ಬಡಿದು ವ್ಯಕ್ತಿ ಸಾವು

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಸಮೀಪ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಟಿಎಪಿಸಿಎಂಎಸ್ ಅಧ್ಯಕ್ಷ ಸೋಮಣ್ಣ ಬೀರಪ್ಪ ತೇರದಾಳ(40) ಸಿಡಿಲು ಬಡಿತ ಮೃತಪಟ್ಟವರು ಎಂದು ಹೇಳಲಾಗಿದೆ.

ಕೆಲಸಗಾರರೊಂದಿಗೆ ಕುರಿಗಳನ್ನು ನೋಡಲು ಹೋಗಿದ್ದ ಅವರು ಮೊಬೈಲ್ ನಲ್ಲಿ ಮಾತನಾಡಿದ ನಂತರ ಮೊಬೈಲ್ ಜೇಬಲ್ಲಿ ಇಟ್ಟುಕೊಳ್ಳುವ ವೇಳೆಯಲ್ಲಿಯೇ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಜಯಪುರ ಭಾಗದಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಅಬ್ಬರದ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...