alex Certify ಹಸು ಮೇಯಿಸಲು ಹೋದಾಗಲೇ ನಡೆದಿದೆ ಆಘಾತಕಾರಿ ಘಟನೆ: ರೈತನ ಮೇಲೆ ಎರಗಿದ ಹುಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಸು ಮೇಯಿಸಲು ಹೋದಾಗಲೇ ನಡೆದಿದೆ ಆಘಾತಕಾರಿ ಘಟನೆ: ರೈತನ ಮೇಲೆ ಎರಗಿದ ಹುಲಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ರೈತರೊಬ್ಬರ ಮೇಲೆ  ಹುಲಿ ದಾಳಿ ಮಾಡಿದೆ.

ದಾಸಯ್ಯ ಹುಲಿ ದಾಳಿಗೆ ಒಳಗಾದವರು. ಗ್ರಾಮದ ಹೊರವಲಯದಲ್ಲಿ ಅವರ ಮೇಲೆ ಹುಲಿ ದಾಳಿ ಮಾಡಿದೆ. ಹಸುಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ಮಾಡಿದ್ದು, ರೈತ ದಾಸಯ್ಯ ಅವರನ್ನು ರಕ್ಷಿಸಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಲಿ ದಾಳಿಯಿಂದಾಗಿ ಬಳ್ಳೂರುಹುಂಡಿ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಹುಲಿ ಸೆರೆಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...