
ರಾಜಕಾರಣಿಗಳು ಚುನಾವಣಾ ಸಮಯದಲ್ಲಿ, ಪ್ರಚಾರಕ್ಕೆ ಹೋದಾಗ ಅತ್ಯಂತ ಸಭ್ಯತೆಯಿಂದ ವರ್ತಿಸುತ್ತಾರೆ.
ಆದರೆ ಸಚಿವ ಎಸ್.ಎಂ. ನಾಸರ್ ತಮಗೆ ತಕ್ಷಣ ಕುರ್ಚಿ ತರಲಿಲ್ಲ ಎಂಬ ಕಾರಣಕ್ಕೆ ಸಿಟ್ಟಾಗಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದ್ದಾರೆ. ಇಂಟರ್ನೆಟ್ ಬಳಕೆದಾರರು ಸಚಿವರ ನಡೆಯನ್ನು ಪ್ರಶ್ನಿಸುತ್ತಿದ್ದಾರೆ.
//google ad from Jan 2022 ?>
24-01-2023 9:34PM IST / No Comments / Posted In: Latest News, India, Live News
ರಾಜಕಾರಣಿಗಳು ಚುನಾವಣಾ ಸಮಯದಲ್ಲಿ, ಪ್ರಚಾರಕ್ಕೆ ಹೋದಾಗ ಅತ್ಯಂತ ಸಭ್ಯತೆಯಿಂದ ವರ್ತಿಸುತ್ತಾರೆ.
ಆದರೆ ಸಚಿವ ಎಸ್.ಎಂ. ನಾಸರ್ ತಮಗೆ ತಕ್ಷಣ ಕುರ್ಚಿ ತರಲಿಲ್ಲ ಎಂಬ ಕಾರಣಕ್ಕೆ ಸಿಟ್ಟಾಗಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದ್ದಾರೆ. ಇಂಟರ್ನೆಟ್ ಬಳಕೆದಾರರು ಸಚಿವರ ನಡೆಯನ್ನು ಪ್ರಶ್ನಿಸುತ್ತಿದ್ದಾರೆ.