alex Certify BREAKING : ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ಧೃಡ, 994 ಸಕ್ರಿಯ ಪ್ರಕರಣಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ಧೃಡ, 994 ಸಕ್ರಿಯ ಪ್ರಕರಣಗಳು

ಬೆಂಗಳೂರು : ಬೆಂಗಳೂರಿನಲ್ಲಿ 50 ಜನರಿಗೆ ಸೇರಿ ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 50 ಜನರಿಗೆ ಸೇರಿ ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ತಗುಲಿದೆ. 6396 ಜನರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಪಾಸಿವಿಟಿ ದರ ಶೇ.2.5 ರಷ್ಟಿದೆ. 994 ಸಕ್ರಿಯ ಪ್ರಕರಣಗಳಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...