alex Certify ಇಂದು ಮಹಾರಾಜ ಟ್ರೋಫಿಯ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ ಮೈಸೂರ್ ವಾರಿಯರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮಹಾರಾಜ ಟ್ರೋಫಿಯ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ ಮೈಸೂರ್ ವಾರಿಯರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್

ಮಹಾರಾಜ ಟ್ರೋಫಿಯ 13ನೇ ಪಂದ್ಯ ಈಗಾಗಲೇ ಪ್ರಾರಂಭವಾಗಿದ್ದು, ಗುಲ್ಬರ್ಗ ಮೈಸ್ಟಿಕ್ಸ್ ಮತ್ತು ಶಿವಮೊಗ್ಗ ಲಯನ್ಸ್ ಮುಖಾಮುಖಿಯಾಗಿವೆ. ಇದಾದ ಬಳಿಕ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಮತ್ತು  ಹುಬ್ಬಳ್ಳಿ ಟೈಗರ್ಸ್ ಸೆಣಸಾಡಲಿವೆ.

ಮೈಸೂರ್ ವಾರಿಯರ್ಸ್ ತಂಡದ ನಾಯಕ ಕರಣ್ ನಾಯರ್ ಕೇವಲ 48 ಎಸೆತಗಳಲ್ಲಿ 124 ರನ್ ಸಿಡಿಸುವ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು, ಇಂದು ಮತ್ತೊಂದು ಶತಕ ಬಾರಿಸಲಿದ್ದಾರ ಕಾದು ನೋಡಬೇಕಾಗಿದೆ. ಮತ್ತೊಂದೆಡೆ ಹುಬ್ಬಳ್ಳಿ ಟೈಗರ್ಸ್ ತಂಡ ಸತತ ನಾಲ್ಕು ಪಂದ್ಯಗಳಲ್ಲೂ ಜಯಭೇರಿಯಾಗುವ ಮೂಲಕ ಪಾಯಿಂಟ್ ಟೇಬಲ್ ಅಲ್ಲಿ ನಂಬರ್ ಒನ್ ಸ್ಥಾನ ಕಾಯ್ದುಕೊಂಡಿದ್ದು, ಸೋಲಿಲ್ಲದ ಸರದಾರರಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Co se stane, Harvard označil dvě potraviny Kdy solit těstoviny: nejčastější chyby, které dělá Nejen skořice a šalvěj - 11 zdravých Nikdy nedělejte pilulky: Zde je důvod, proč Lékař odhaluje neobvyklé vlastnosti vejcí: Co jste o nich