alex Certify BREAKING NEWS: ರೈಲು ಪ್ರಯಾಣಿಕರೇ ಗಮನಿಸಿ – ನಾಳೆ ದೇಶಾದ್ಯಂತ ರೈಲು ತಡೆ, ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರೈಲು ಪ್ರಯಾಣಿಕರೇ ಗಮನಿಸಿ – ನಾಳೆ ದೇಶಾದ್ಯಂತ ರೈಲು ತಡೆ, ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ರೈಲು ತಡೆ ನಡೆಸಲು ಕರೆ ನೀಡಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲು ತಡೆ ನಡೆಸಲಾಗುವುದು. ದೇಶಾದ್ಯಂತ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಲಿದ್ದಾರೆ.

ರೈತರ ಹೋರಾಟಕ್ಕೆ ಕರ್ನಾಟಕದ ರೈತರಿಂದಲೂ ಬೆಂಬಲ ವ್ಯಕ್ತವಾಗಿದ್ದು, ರಾಜ್ಯದಲ್ಲಿಯೂ ರೈತ ಸಂಘಟನೆಗಳಿಂದ ರೈಲು ತಡೆಗೆ ಕರೆನೀಡಲಾಗಿದೆ. ನಾಳೆ ರೈಲು ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...