alex Certify BIG NEWS: ಕೊನೆಗೂ ಸಚಿವರ ಒತ್ತಡಕ್ಕೆ ಮಣಿದ ಸಿಎಂ ಯಡಿಯೂರಪ್ಪ; ಶೇ. 6 ರಷ್ಟು ಸಾರ್ವತ್ರಿಕ ವರ್ಗಾವಣೆಗೆ ಅಧಿಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊನೆಗೂ ಸಚಿವರ ಒತ್ತಡಕ್ಕೆ ಮಣಿದ ಸಿಎಂ ಯಡಿಯೂರಪ್ಪ; ಶೇ. 6 ರಷ್ಟು ಸಾರ್ವತ್ರಿಕ ವರ್ಗಾವಣೆಗೆ ಅಧಿಕಾರ

ಬೆಂಗಳೂರು: ಕೊನೆಗೂ ಸಚಿವರ ಒತ್ತಡಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಣಿದಿದ್ದಾರೆ. ಸಾರ್ವತ್ರಿಕ ವರ್ಗಾವಣೆಯನ್ನು ಆಯಾ ಇಲಾಖೆಗಳ ಸಚಿವರಿಗೆ ವಹಿಸಲಾಗಿದೆ.

ಇಲಾಖೆ ಸಚಿವರಿಗೆ ನೌಕರರ ವರ್ಗಾವಣೆ ಅಧಿಕಾರ ನೀಡಲಾಗಿದೆ. ಜುಲೈ 22 ರವರೆಗೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು ಮೀರದಂತೆ ಗ್ರೂಪ್ ಬಿ ಮತ್ತು ಸಿ ವರ್ಗದ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆ ಅಧಿಕಾರವನ್ನು ಇಲಾಖೆಯ ಸಚಿವರಿಗೆ ನೀಡಲಾಗಿದೆ. ಸಂಪುಟ ಸಭೆಯಲ್ಲಿ ಅನೇಕ ಸಚಿವರು ವರ್ಗಾವಣೆಗೆ ಅವಕಾಶ ನೀಡುವಂತೆ ಒತ್ತಡ ಹೇರಿದ್ದರು. ವರ್ಗಾವಣೆ ಬಗ್ಗೆ ಸಚಿವರಿಗೆ ಅಧಿಕಾರ ನೀಡಲು ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ 10 ಸಚಿವರು ಒತ್ತಡ ಹೇರಿದ್ದರೆನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಸಿಎಂ ವರ್ಗಾವಣೆಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...