alex Certify BIG NEWS : ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವೆಂಕಟೇಶ್ ಎಸ್ –ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್ – ಅರಣ್ಯ ಉಪಸಂರಕ್ಷಣಾಧಿಕಾರಿ, ಪ್ರಶಾಂತ್ ಸಂಕಿನಮಠ ಅರಣ್ಯ ಉಪಸಂರಕ್ಷಣಾಧಿಕಾರಿ, ಚಿಕ್ಕಮಗಳೂರು. ಶ್ರೀಪತಿ ಬಿಎಸ್-ಅರಣ್ಯ ಉಪಸಂರಕ್ಷಣಾಧಿಕಾರಿ , ಧಾರವಾಡ ಇವರುಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...