alex Certify BIG NEWS: ಮುಂದುವರಿದ ಸಾರಿಗೆ ನೌಕರರ ಮುಷ್ಕರ; ಬಸ್ ಗಳಿಲ್ಲದೇ ಪ್ರಯಾಣಿಕರ ಪರದಾಟ; ಸುಲಿಗೆಗಿಳಿದ ಖಾಸಗಿ ವಾಹನಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದುವರಿದ ಸಾರಿಗೆ ನೌಕರರ ಮುಷ್ಕರ; ಬಸ್ ಗಳಿಲ್ಲದೇ ಪ್ರಯಾಣಿಕರ ಪರದಾಟ; ಸುಲಿಗೆಗಿಳಿದ ಖಾಸಗಿ ವಾಹನಗಳು

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಬಸ್ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಬಸ್ ಸಂಚಾರವಿಲ್ಲದೇ ಸಾರ್ವಜನಿಕರು ಸಂಕಷ್ಟಪಡುತ್ತಿರುವ ಈ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆಟೋ, ಕ್ಯಾಬ್, ಖಾಸಗಿ ಬಸ್ ಗಳು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವ ಮೂಲಕ ಸುಲಿಗೆಗೆ ಇಳಿದಿವೆ.

ರಾಜಧಾನಿ ಬೆಂಗಳೂರಿನಲ್ಲಂತೂ ಆಟೋ ಚಾಲಕರು, ಖಾಸಗಿ ಬಸ್ ಗಳು ಮನಬಂದಂತೆ ಹಣ ಪಡೆಯುತ್ತಿದ್ದಾರೆ. ಈ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರ ಹೆಚ್ಚಿಸಲು ನಿರ್ಧರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...