alex Certify BREAKING NEWS: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ತೆರಳಿದ್ದಾಗ ದುರಂತ: ಬಾಲಕ ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ತೆರಳಿದ್ದಾಗ ದುರಂತ: ಬಾಲಕ ನೀರುಪಾಲು

ಮೈಸೂರು: ಯುಗಾದಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ನದಿಗೆ ಇಳಿದಿದ್ದ ಬಾಲಕ ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದಿದೆ.

ಶರಣ್ (13) ಮೃತ ಬಾಲಕ. ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿ. ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಬಂದಿದ್ದ. ನದಿಗೆ ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...