alex Certify BIG NEWS: ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

ತುಮಕೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಜಿಎಸ್ ಟಿ ಹಣ ಕಡಿತ ಮಾಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಂಜುನಾಥ್ ವಿ.ಕೆ. ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.

ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮುಂಗಡವಾಗಿ 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡೈವೈ ಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...