alex Certify BIG NEWS: ಬಾವಲಿಗಳ ಬೇಟೆ: ಅರಣ್ಯಾಧಿಕಾರಿಗಳಿಂದ ನಾಲ್ವರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾವಲಿಗಳ ಬೇಟೆ: ಅರಣ್ಯಾಧಿಕಾರಿಗಳಿಂದ ನಾಲ್ವರು ಆರೋಪಿಗಳು ಅರೆಸ್ಟ್

ತುಮಕೂರು: 8 ಬಾವಲಿಗಳನ್ನು ಬೇಟೆಯಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆದಿದೆ.

ಆರೋಪಿಗಳು ಮಾಂಸಕ್ಕಾಗಿ 8 ಬಾವಲಿಗಳನ್ನು ಬೇಟೆಯಾಡಿದ್ದರು. ಖಚಿತ ಮಾಹಿತಿ ಮೇರೆಗೆ ಕುಣಿಗಲ್ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಬಾವಲಿಗಳು ಸತ್ತು ಬಿದ್ದಿದ್ದವು.

ಪ್ರಕರಣ ದಾಖಲಿಸಿಕೊಂಡ ಅರಣ್ಯಾಧಿಕಾರಿಗಳು ಆರೋಪಿಗಳಾದ ಮಾಗಡಿ ತಾಲೂಕಿನ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ಇನ್ನೋರ್ವ ರಂಗನಾಥ ಎಂಬುವವರನ್ನು ಬಂಧಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...