alex Certify ಬಸ್, ಕ್ಯಾಂಟರ್, ಟಾಟಾ ಏಸ್ ವಾಹನಗಳ ಸರಣಿ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್, ಕ್ಯಾಂಟರ್, ಟಾಟಾ ಏಸ್ ವಾಹನಗಳ ಸರಣಿ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ತುಮಕೂರು: ಚಿಕ್ಕನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಾಟಾ ಏಸ್ ವಾಹನ, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಟಾಟಾ ಏಸ್ ವಾಹನದಲ್ಲಿದ್ದ ಭೀಮಾಬಾಯಿ(70) ಮಹಾಂತಪ್ಪ(50) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಕಲಬುರಗಿ ಜಿಲ್ಲೆಯ ಅರಳಗುಡಿ ಗ್ರಾಮದ ನಿವಾಸಿಗಳಾಗಿದ್ದಾರೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕನಾಗಿದ್ದ ಮೃತ ಮಹಾಂತಪ್ಪ ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಮನೆ ಸಾಮಾನು ಸಾಗಿಸುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕಳ್ಳಂಬೆಳ್ಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...