alex Certify SHOCKING: ಅಂಗನವಾಡಿ ಹಿಂಭಾಗದಲ್ಲೇ ಕತ್ತು ಕೊಯ್ದು ಕಾರ್ಯಕರ್ತೆ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಅಂಗನವಾಡಿ ಹಿಂಭಾಗದಲ್ಲೇ ಕತ್ತು ಕೊಯ್ದು ಕಾರ್ಯಕರ್ತೆ ಹತ್ಯೆ

ತುಮಕೂರು: ಕತ್ತು ಕೊಯ್ದು ಅಂಗನವಾಡಿ ಕಾರ್ಯಕರ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಲ್ಕುರಿಕೆಯಲ್ಲಿ ನಡೆದಿದೆ.

ಅಂಗನವಾಡಿ ಹಿಂಭಾಗದಲ್ಲಿ ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಭಾರತಿ ಕೊಲೆಯಾದವರು ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕು ಹಾಲ್ಕುರಿಕೆಯಲ್ಲಿ ಘಟನೆ ನಡೆದಿದೆ. ಹೊನ್ನವಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...